ಆಗದು ಎಂದು ಕೈಕಟ್ಟಿ ಕುಳಿತರೆ…ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಶರಣಚಿಂತನೆಯನ್ನ ಓದಿ ಹೇಳಿದ ಸಿಎಂ, ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದರು. ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ … Continue reading ಆಗದು ಎಂದು ಕೈಕಟ್ಟಿ ಕುಳಿತರೆ…ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed