More

    ಮಂಗಳೂರಿನಲ್ಲಿ ಉದ್ಯಮಿ ಅಬ್ದುಲ್​ ಲತೀಫ್​​​ರನ್ನು ಸಾರ್ವಜನಿಕವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯಲ್ಲಿ ಉದ್ಯಮಿಯೋರ್ವನ ಬರ್ಬರ ಹತ್ಯೆ ನಡೆದಿದೆ. ಅಬ್ದುಲ್​ ಲತೀಫ್​ (38) ಮೃತ ಉದ್ಯಮಿ.

    ಅಬ್ದುಲ್​ ಮೂಡಬಿದ್ರೆಯಲ್ಲಿ ಉದ್ಯಮ ಮಾಡಿಕೊಂಡಿದ್ದರು. ಇಂದು ಕಾರು ಹಾಗೂ ಬೈಕ್​ನಲ್ಲಿ ಬಂದ ಎಂಟು ಮಂದಿ ತಲ್ವಾರ್​, ಮಾರಕಾಸ್ತ್ರಗಳಿಂದ, ಜನರ ಎದುರಿನಲ್ಲೇ ಕೊಚ್ಚಿ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.

    ಹತ್ಯೆಗೆ ವೈಯಕ್ತಿಕ ದ್ವೇಷವೇ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದ್ದು, ಮುಲ್ಕಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಬೈಕ್​ಗಳ ಮುಖಾಮುಖಿ ಡಿಕ್ಕಿ; ಎರಡು ವರ್ಷದ ಬಾಲಕಿ ಸ್ಥಳದಲ್ಲೇ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts