‘ಜಲಮಿತ್ರ’ ಯೋಜನೆಗೆ ಉತ್ತಮ ಸ್ಪಂದನೆ; 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ
ಬೆಂಗಳೂರು: ‘ಜಲಮಿತ್ರ’ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದ್ದು, 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಜನರು ನೋಂದಣಿಯಾಗಿದ್ದಾರೆ. ಇವರಿಗೆ ವಲಯವಾರು ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದ್ದು, ವಾಟರ್ ಸರ್ಪ್ಲಸ್ ಬೆಂಗಳೂರು ಅಭಿಯಾನದ ರಾಯಭಾರಿಗಳಾಗಿ ಜಲಮಿತ್ರರು ಕಾರ್ಯನಿರ್ವಹಿಸಲಿದ್ದಾರೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ದಕ್ಷಿಣ ವಲಯದಲ್ಲಿ ‘ಜಲಮಿತ್ರ’ರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿ, ನೀರಿನ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ನೀರು ಸರಬರಾಜು, ಒಳಚರಂಡಿ ನಿರ್ವಹಣೆ, ನೀರು ಸಂರಣೆ, ಮಳೆನೀರು … Continue reading ‘ಜಲಮಿತ್ರ’ ಯೋಜನೆಗೆ ಉತ್ತಮ ಸ್ಪಂದನೆ; 30 ದಿನಗಳಲ್ಲಿ 9 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ
Copy and paste this URL into your WordPress site to embed
Copy and paste this code into your site to embed