ಹೋಳಿಹಬ್ಬ 2024; ರೈನ್-ಪೂಲ್ ಡ್ಯಾನ್ಸ್ಗೆ ನೀರು ಬಳಸದಿರಿ: ಜಲಮಂಡಳಿ
ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿರುತ್ತದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಮುಂಬರುವ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಲಹಾ ರೂಪದ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಮಂಡಳಿಯು ಹೋಳಿ ಹಬ್ಬ ಸಾಂಸ್ಕೃತಿಕವಾದ ಆಚರಣೆಯ ಹಬ್ಬ. ಇದನ್ನ ತಮ್ಮ ಮನೆಗಳಲ್ಲಿ, ವಾಸಸ್ಥಳಗಳಲ್ಲಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರ … Continue reading ಹೋಳಿಹಬ್ಬ 2024; ರೈನ್-ಪೂಲ್ ಡ್ಯಾನ್ಸ್ಗೆ ನೀರು ಬಳಸದಿರಿ: ಜಲಮಂಡಳಿ
Copy and paste this URL into your WordPress site to embed
Copy and paste this code into your site to embed