ಒಳ್ಳೆಯ ಕಾರ್ಯದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ

blank

ಅಥಣಿ: ಒಳ್ಳೆಯ ಕಾರ್ಯಕ್ಕೆ ಮನಸ್ಸನ್ನು ಪ್ರೇರೇಪಿಸಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹುಬ್ಬಳಿ ಶಾಂತಾಶ್ರಮದ ಅಭಿನವ ಸಿದ್ಧಾರೂಢ ಸ್ವಾಮೀಜಿ ಹೇಳಿದರು.

ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಸಿದ್ಧಾರೂಢ ಮಠದ ಆವರಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸತ್ಸಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಬದುಕಿನ ಜಂಜಾಟದಲ್ಲಿ ನಿತ್ಯ ಬಂಧನವಾಗಿ ಬದುಕುತ್ತಿದ್ದೇವೆ.

ಸುಖದತ್ತ ಸಾಗಲು ಹೊರಟಿದ್ದೇವೆ. ಆದರೆ, ಮನಸ್ಸು ಮಾತ್ರ ನಮ್ಮನ್ನು ಕಟ್ಟಿಹಾಕುತ್ತದೆ. ಇದರಿಂದ ಹೊರಬಂದು ಆನಂದಮಯವಾಗಿ ಇರಲು ನಮ್ಮ ಮನಸ್ಸು ನಮ್ಮ ಹತೋಟಿಯಲ್ಲಿರಬೇಕು. ನಮ್ಮ ಕುಟುಂಬಗಳು ಸಂಸ್ಕಾರ, ಸಂಸ್ಕೃತಿಯ ಪ್ರತೀಕವಾಗಿ ಬೆಳೆಯಬೇಕು ಎಂದರು.

ವಿಜಯಪುರದ ಷಣ್ಮುಖಾರೂಢಮಠದ ರಾಮಕೃಷ್ಣ ಸ್ವಾಮೀಜಿ, ತಾವರಗೇರಿಯ ಸಿದ್ಧಾರೂಢ ಮಠದ ಸಿದ್ಧಾರೂಢ ಸ್ವಾಮೀಜಿ, ಪಾರ್ಥನಹಳ್ಳಿಯ ಶರಣಾನಂದ ಸ್ವಾಮೀಜಿ ಇತರರು ಇದ್ದರು.

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…