ಸಂತೋಷ್ ಆತ್ಮಹತ್ಯೆ ಯತ್ನ ಕುರಿತ ಊಹಾಪೋಹಕ್ಕೆ ಸ್ಪಷನೆ ಕೊಟ್ಟ ಸಿಎಂ ಪುತ್ರ
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ನಮಗೂ ಶಾಕ್ ತಂದಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಸದ್ಯ ಸಂತೋಷ್ ಚೇತರಿಸಿಕೊಳ್ಳುತ್ತಿದ್ದಾರೆ. ಇವತ್ತು ಅವರನ್ನು ಜನರಲ್ ವಾರ್ಡ್ಗೆ ಶಿಫ್ಟ್ ಮಾಡ್ತಾರೆ. ಅವರು ಗುಣಮುಖರಾದ ಮೇಲೆ ಕೂತು ಚರ್ಚೆ ಮಾಡ್ತೇವೆ ಎಂದು ಸುದ್ದಿಗಾರರಿಗೆ ವಿಜಯೇಂದ್ರ ಪ್ರತಿಕ್ರಿಯಿಸಿದರು. ಸಂತೋಷ್ ರಾಜೀನಾಮೆ ಕೊಟ್ಟಿದ್ದಾರೆ ಅಂತ ಊಹಾಪೋಹ ಹಬ್ಬಿದೆ. ಇಂತಹ ಊಹಾಪೋಹಗಳಿಗೆ ನಾನು ಉತ್ತರಿಸಲ್ಲ. ಮರಿಸ್ವಾಮಿ ಕಾವೇರಿ ನಿವಾಸಕ್ಕೆ ಬರೋದು ಹೊಸದಲ್ಲ. ಸಂತೋಷ್ಗೆ ರಾಜೀನಾಮೆ ಕೊಡಿ ಅಂತ … Continue reading ಸಂತೋಷ್ ಆತ್ಮಹತ್ಯೆ ಯತ್ನ ಕುರಿತ ಊಹಾಪೋಹಕ್ಕೆ ಸ್ಪಷನೆ ಕೊಟ್ಟ ಸಿಎಂ ಪುತ್ರ
Copy and paste this URL into your WordPress site to embed
Copy and paste this code into your site to embed