ಸಂತೋಷ್​ ಆತ್ಮಹತ್ಯೆ ಯತ್ನ ಕುರಿತ ಊಹಾಪೋಹಕ್ಕೆ ಸ್ಪಷನೆ ಕೊಟ್ಟ ಸಿಎಂ ಪುತ್ರ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್​ ಆತ್ಮಹತ್ಯೆ ಯತ್ನ ನಮಗೂ ಶಾಕ್​ ತಂದಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಸದ್ಯ ಸಂತೋಷ್ ಚೇತರಿಸಿಕೊಳ್ಳುತ್ತಿದ್ದಾರೆ. ಇವತ್ತು ಅವರನ್ನು ಜನರಲ್ ವಾರ್ಡ್​ಗೆ ಶಿಫ್ಟ್ ಮಾಡ್ತಾರೆ. ಅವರು ಗುಣಮುಖರಾದ ಮೇಲೆ ಕೂತು ಚರ್ಚೆ ಮಾಡ್ತೇವೆ ಎಂದು ಸುದ್ದಿಗಾರರಿಗೆ ವಿಜಯೇಂದ್ರ ಪ್ರತಿಕ್ರಿಯಿಸಿದರು. ಸಂತೋಷ್​ ರಾಜೀನಾಮೆ ಕೊಟ್ಟಿದ್ದಾರೆ ಅಂತ ಊಹಾಪೋಹ ಹಬ್ಬಿದೆ. ಇಂತಹ ಊಹಾಪೋಹಗಳಿಗೆ ನಾನು ಉತ್ತರಿಸಲ್ಲ. ಮರಿಸ್ವಾಮಿ ಕಾವೇರಿ ನಿವಾಸಕ್ಕೆ ಬರೋದು ಹೊಸದಲ್ಲ. ಸಂತೋಷ್​ಗೆ ರಾಜೀನಾಮೆ ಕೊಡಿ ಅಂತ … Continue reading ಸಂತೋಷ್​ ಆತ್ಮಹತ್ಯೆ ಯತ್ನ ಕುರಿತ ಊಹಾಪೋಹಕ್ಕೆ ಸ್ಪಷನೆ ಕೊಟ್ಟ ಸಿಎಂ ಪುತ್ರ