More

    ಭೈರವಿ ರಾಗದಲ್ಲಿ ಗಾಯನ ಸ್ಪರ್ಧೆ

    ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನವು ನಾದಯೋಗಿ ಭೈರವಿ ಕೆಂಪೇಗೌಡ ದತ್ತಿ ಆಶ್ರಯದಲ್ಲಿ 15ರಿಂದ 20 ವರ್ಷ ವಯಸ್ಸಿನವರಿಗೆ ಭೈರವಿ ರಾಗದಲ್ಲಿ ಗಾಯನ ಸ್ಪರ್ಧೆ ಹಮ್ಮಿಕೊಂಡಿದೆ. ಕೆ. ಮೋಹನ್ ದೇವ್ ಆಳ್ವ, ಎಂ.ಕೆ. ಶೈಲಜಾ ಆಳ್ವ ಈ ದತ್ತಿ ಸ್ಥಾಪಿಸಿದ್ದಾರೆ. ಸ್ಪರ್ಧೆಯು 28ರಂದು ನಡೆಯಲಿದೆ.

    ಪ್ರಥಮ ಬಹುಮಾನ 4 ಸಾವಿರ ರೂ., ದ್ವಿತೀಯ ಬಹುಮಾನ 3 ಸಾವಿರ ರೂ. ಹಾಗೂ ತೃತೀಯ ಬಹುಮಾನ 2 ಸಾವಿರ ರೂ. ನಗದು ಒಳಗೊಂಡಿದೆ.
    ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಬಯಸುವವರು 20ರ ಸಂಜೆ 5 ಗಂಟೆಯೊಳಗೆ ನರಸಿಂಹರಾಜ ಕಾಲನಿಯಲ್ಲಿರುವ ಬಿಎಂಶ್ರೀ ಪ್ರತಿಷ್ಠಾನದ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಅರ್ಜಿಗಳು ಪ್ರತಿಷ್ಠಾನದ ಕಚೇರಿಯಲ್ಲಿ ದೊರೆಯುತ್ತವೆ. ವಿವರಗಳಿಗೆ ಮೊ: 9972812127 ಸಂಪರ್ಕಿಸಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts