ಡಿ.ಕೆ. ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ: ಸಿಪಿವೈ

ಚನ್ನಪಟ್ಟಣ: ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಎಂಎಲ್​ಸಿ ಸಿ.ಪಿ. ಯೋಗೇಶ್ವರ್ ಮಾತಿನ ಸಮರ ಮುಂದುವರಿಸಿದ್ದಾರೆ. ‘ಡಿ.ಕೆ. ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ. ಅವರ ಫೋನ್ ಕದ್ದಾಲಿಕೆ ಮಾಡಿ ನಮ್ಮ ಸರ್ಕಾರ ಯಾವ ರಾಜ್ಯ ಗೆಲ್ಲಬೇಕಾಗಿದೆ?’ ಎಂದು ಸಿ.ಪಿ. ಯೋಗೇಶ್ವರ್ ಕುಟುಕಿದ್ದಾರೆ. ನಗರದ ತಾಪಂ ಸಭಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿವೈ, ‘ಡಿಕೆಶಿ ಫೋನ್ ಟ್ಯಾಪಿಂಗ್ ಆರೋಪ ಮಾಡುತ್ತಿದ್ದಾರೆ. ಆದರೆ, ಅವರೇ ಒಬ್ಬ ಕಳ್ಳ. ಅವರು ಇನ್ನೊಬ್ಬರ ಮೇಲೆ ಆರೋಪ ಮಾಡೋಕೆ ಏನಿದೆ? ಫೋನ್ ಕದ್ದಾಲಿಕೆ ಆರೋಪ ಶುದ್ಧಸುಳ್ಳು. ಅವರ … Continue reading ಡಿ.ಕೆ. ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ: ಸಿಪಿವೈ