More

    ಸಚಿವ ಸಂಪುಟ : ಹೈಕಮಾಂಡ್​ನಿಂದ ಪಟ್ಟಿ ಬರಬೇಕು

    ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಕಡೆಯಿಂದ ಪಟ್ಟಿ ಬರಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಾನು ದೆಹಲಿಗೆ ಹೋಗಿ ಬಂದಿದ್ದು, ಪಟ್ಟಿಗೆ ಒಪ್ಪಿಗೆ ಕೊಟ್ಟು ಕಳುಹಿಸುವುದಾಗಿ ಹೇಳಿದ್ದಾರೆ.

    ಎರಡ್ಮೂರು ದಿನಗಳಲ್ಲಿ ಹೈಕಮಾಂಡ್​ನಿಂದ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಒಪ್ಪಿಗೆ ಸಿಕ್ಕಕೂಡಲೇ ವಿಸ್ತರಣೆ ಮಾಡಲಾಗುತ್ತದೆ ಎಂದರು. ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಪುನಾರಚನೆ ಮಾಡಬೇಕೋ ಎಂಬುದನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದೆ. ಅವರು ಹೇಳಿದಂತೆ ನಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

    ಇದನ್ನೂ ಓದಿ:  ಮುಸ್ಲಿಂ ಯುವತಿಯನ್ನು ಮದುವೆಯಾಗಲು ಬಯಸಿದ ಹಿಂದೂವಿನ ಬರ್ಬರ ಹತ್ಯೆ

    ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಪರಮಾಧಿಕಾರವಿದೆ. ಸಂಪುಟ ಹೇಗಿರಬೇಕು ಎಂಬುದನ್ನು ಅವರೇ ತೀರ್ವನಿಸುತ್ತಾರೆ. ಅವರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೊಂಡಿದ್ದಾರೆ. 

    ಇಂಡೋ-ಮ್ಯಾನ್ಮಾರ್ ಗಡಿ ದಾಟಿತ್ತು 66.4 ಕಿಲೋ ತೂಕದ 400 ಚಿನ್ನದ ಗಟ್ಟಿಗಳು !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts