ಕೇಬಲ್ ಕಾರ್ ಡಿಕ್ಕಿಯಾಗಿ ಇಬ್ಬರು ಸಾವು: ಹೆಲಿಕಾಪ್ಟರ್ನಿಂದ ರಕ್ಷಣಾ ಕಾರ್ಯಾಚರಣೆ
ರಾಂಚಿ: ಜಾರ್ಖಂಡ್ನ್ ಡಿಯೋಘಡ ಜಿಲ್ಲೆಯ ಬೈದ್ಯನಾಥ್ ದೇವಾಲಯಕ್ಕೆ ಅಳವಡಿಸಿರುವ ಕೇಬಲ್ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು,16 ಗಂಟೆಗಳಿಂದ ಸಿಲುಕಿಕೊಂಡಿರುವ 48 ಪ್ರವಾಸಿಗರನ್ನು ರಕ್ಷಿಸಲಾಗುತ್ತಿದೆ. ಬೆಟ್ಟದ ಮೇಲಿರುವ ದೇವಾಲಯಕ್ಕೆ ತಲುಪಲು ಕೇಬಲ್ ಕಾರು ಅಳವಡಿಸಲಾಗಿದೆ. ಇವು ಪರಸ್ಪರ ಡಿಕ್ಕಿ ಹೊಡೆದಿರುವುದರಿಂದ ಉಳಿದ ಕೇಬಲ್ ಕಾರುಗಳು ಅಲ್ಲೇ ಸಿಲುಕಿಕೊಂಡಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಕೂಡ ಸ್ಥಳಕ್ಕೆ ಧಾವಿಸಿದ್ದು, ಜನರನ್ನು ಸುರಕ್ಷಿತವಾಗಿ ಕೆಳಗಿಳಿಸುವ ಪ್ರಯತ್ನ ಮಾಡುತ್ತಿದೆ. ತಾಂತ್ರಿಕ ದೋಷದಿಂದಾಗಿ ಈ … Continue reading ಕೇಬಲ್ ಕಾರ್ ಡಿಕ್ಕಿಯಾಗಿ ಇಬ್ಬರು ಸಾವು: ಹೆಲಿಕಾಪ್ಟರ್ನಿಂದ ರಕ್ಷಣಾ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed