ಕೇಬಲ್ ಕಾರ್​​ ಡಿಕ್ಕಿಯಾಗಿ ಇಬ್ಬರು ಸಾವು: ಹೆಲಿಕಾಪ್ಟರ್​ನಿಂದ ರಕ್ಷಣಾ ಕಾರ್ಯಾಚರಣೆ

ರಾಂಚಿ: ಜಾರ್ಖಂಡ್​ನ್ ಡಿಯೋಘಡ​ ಜಿಲ್ಲೆಯ ಬೈದ್ಯನಾಥ್ ದೇವಾಲಯಕ್ಕೆ ಅಳವಡಿಸಿರುವ ಕೇಬಲ್​ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು,16 ಗಂಟೆಗಳಿಂದ ಸಿಲುಕಿಕೊಂಡಿರುವ 48 ಪ್ರವಾಸಿಗರನ್ನು ರಕ್ಷಿಸಲಾಗುತ್ತಿದೆ. ಬೆಟ್ಟದ ಮೇಲಿರುವ ದೇವಾಲಯಕ್ಕೆ ತಲುಪಲು ಕೇಬಲ್ ಕಾರು ಅಳವಡಿಸಲಾಗಿದೆ. ಇವು ಪರಸ್ಪರ ಡಿಕ್ಕಿ ಹೊಡೆದಿರುವುದರಿಂದ ಉಳಿದ ಕೇಬಲ್ ಕಾರುಗಳು ಅಲ್ಲೇ ಸಿಲುಕಿಕೊಂಡಿದ್ದು, ಹೆಲಿಕಾಪ್ಟರ್​ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಕೂಡ ಸ್ಥಳಕ್ಕೆ ಧಾವಿಸಿದ್ದು, ಜನರನ್ನು ಸುರಕ್ಷಿತವಾಗಿ ಕೆಳಗಿಳಿಸುವ ಪ್ರಯತ್ನ ಮಾಡುತ್ತಿದೆ. ತಾಂತ್ರಿಕ ದೋಷದಿಂದಾಗಿ ಈ … Continue reading ಕೇಬಲ್ ಕಾರ್​​ ಡಿಕ್ಕಿಯಾಗಿ ಇಬ್ಬರು ಸಾವು: ಹೆಲಿಕಾಪ್ಟರ್​ನಿಂದ ರಕ್ಷಣಾ ಕಾರ್ಯಾಚರಣೆ