ಶಿವರಾಜ್​ಕುಮಾರ್​ ಸಿನಿಮಾಗಳನ್ನು ಬ್ಯಾನ್​ ಮಾಡಿ ಎಂದವರಿಗೆ ಚುನಾವಣಾ ಆಯೋಗ ಹೇಳಿದಿಷ್ಟು…

ಬೆಂಗಳೂರು: ನಟ ಶಿವರಾಜ್​ಕುಮಾರ್ ಅವರ ಸಿನಿಮಾಗಳು ಮತ್ತು ಜಾಹೀರಾತುಗಳು ಖಾಸಗಿ ಟಿವಿ ಚಾನೆಲ್​ಗಳಲ್ಲಿ ಪ್ರಸಾರವಾಗುವುದನ್ನು ನಿಷೇಧಿಸಲು ಸಾಧ್ಯವಿಲ್ಲ, ದೂರದರ್ಶನದಲ್ಲಿ ಮಾತ್ರ ಪ್ರಸಾರವನ್ನು ನಿರ್ಬಂಧಿಸಬಹುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತಿ ಎಲ್ಲೆಡೆ ಜಾರಿಯಲ್ಲಿದೆ. ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್​ಕುಮಾರ್​ ಅವರ … Continue reading ಶಿವರಾಜ್​ಕುಮಾರ್​ ಸಿನಿಮಾಗಳನ್ನು ಬ್ಯಾನ್​ ಮಾಡಿ ಎಂದವರಿಗೆ ಚುನಾವಣಾ ಆಯೋಗ ಹೇಳಿದಿಷ್ಟು…