ಯಾರ ಮೇಲೆ ನಂಬಿಕೆ ಇದೆಯೋ ಅವರನ್ನೇ ಆಯ್ಕೆ ಮಾಡಲಿ: ರಾಜೀನಾಮೆ ನೀಡಿದ ಕ್ಯಾಪ್ಟನ್​ ಉದ್ಗಾರ

ಚಂಡೀಗಢ: ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತನ್ಮೂಲಕ ತಮ್ಮ ವಿರುದ್ಧ ಆಗಾಗ್ಗೆ ಬಂಡೇಳುತ್ತಿದ್ದ ಕಾಂಗ್ರೆಸ್​ ಶಾಸಕರ ನಾಯಕತ್ವ ಬದಲಾವಣೆಯ ಆಗ್ರಹಕ್ಕೆ ತಾರ್ಕಿಕ ಅಂತ್ಯ ಹಾಡಿದ್ದಾರೆ. ಪಂಜಾಬ್​ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಮಯದಲ್ಲಿ ಈ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಇಂದು ತಮ್ಮ ಅಧಿಕೃತ ನಿವಾಸದಲ್ಲಿ ತಮ್ಮ ನಿಷ್ಠಾವಂತ ಶಾಸಕರೊಂದಿಗೆ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ಅಮರಿಂದರ್​ ಸಿಂಗ್​, ಪಂಜಾಬ್​ ರಾಜ್ಯಪಾಲರಾದ ಬನ್​ವಾರಿಲಾಲ್​ ಪುರೋಹಿತ್​ ಅವರಿಗೆ … Continue reading ಯಾರ ಮೇಲೆ ನಂಬಿಕೆ ಇದೆಯೋ ಅವರನ್ನೇ ಆಯ್ಕೆ ಮಾಡಲಿ: ರಾಜೀನಾಮೆ ನೀಡಿದ ಕ್ಯಾಪ್ಟನ್​ ಉದ್ಗಾರ