ಯಾರ ಮೇಲೆ ನಂಬಿಕೆ ಇದೆಯೋ ಅವರನ್ನೇ ಆಯ್ಕೆ ಮಾಡಲಿ: ರಾಜೀನಾಮೆ ನೀಡಿದ ಕ್ಯಾಪ್ಟನ್ ಉದ್ಗಾರ
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತನ್ಮೂಲಕ ತಮ್ಮ ವಿರುದ್ಧ ಆಗಾಗ್ಗೆ ಬಂಡೇಳುತ್ತಿದ್ದ ಕಾಂಗ್ರೆಸ್ ಶಾಸಕರ ನಾಯಕತ್ವ ಬದಲಾವಣೆಯ ಆಗ್ರಹಕ್ಕೆ ತಾರ್ಕಿಕ ಅಂತ್ಯ ಹಾಡಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಮಯದಲ್ಲಿ ಈ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಇಂದು ತಮ್ಮ ಅಧಿಕೃತ ನಿವಾಸದಲ್ಲಿ ತಮ್ಮ ನಿಷ್ಠಾವಂತ ಶಾಸಕರೊಂದಿಗೆ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ಅಮರಿಂದರ್ ಸಿಂಗ್, ಪಂಜಾಬ್ ರಾಜ್ಯಪಾಲರಾದ ಬನ್ವಾರಿಲಾಲ್ ಪುರೋಹಿತ್ ಅವರಿಗೆ … Continue reading ಯಾರ ಮೇಲೆ ನಂಬಿಕೆ ಇದೆಯೋ ಅವರನ್ನೇ ಆಯ್ಕೆ ಮಾಡಲಿ: ರಾಜೀನಾಮೆ ನೀಡಿದ ಕ್ಯಾಪ್ಟನ್ ಉದ್ಗಾರ
Copy and paste this URL into your WordPress site to embed
Copy and paste this code into your site to embed