41 ರಾಜತಾಂತ್ರಿಕರನ್ನು ವಾಪಸ್​ ಕರೆಸಿಕೊಂಡ ಕೆನಡಾ: ಭಾರತದ ಈ ನಗರಗಳಲ್ಲಿ ಎಚ್ಚರಿಕೆಯಿಂದಿರಲು ಪ್ರಜೆಗಳಿಗೆ ಸಲಹೆ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್​ ನಿಜ್ಜರ್​ ಹತ್ಯೆ ವಿಚಾರದಲ್ಲಿ ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಸಂಘರ್ಷ ತಾರಕಕ್ಕೇರಿದ್ದು, ಮತ್ತೊಂದು ಮಹತ್ವದ ಬೆಳವಣಿಗೆ ಇಂದು ನಡೆದಿದೆ. ಕೆನಡಾ, ಭಾರತದಿಂದ ತನ್ನ 41 ರಾಜತಾಂತ್ರಿಕರನ್ನು ವಾಪಸ್​ ಕರೆಸಿಕೊಳ್ಳುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಭಾರತದಲ್ಲಿರುವ ತನ್ನ ಪ್ರಜೆಗಳಿಗೆ ಪ್ರವಾಸದ ಸಲಹೆಗಳನ್ನು ನೀಡುವ ಮೂಲಕ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. 41 ರಾಜತಾಂತ್ರಿಕರನ್ನು ವಾಪಸ್​ ಕರೆಸಿಕೊಳ್ಳುವ ಮೂಲಕ ಕೆನಡಾ, ಭಾರತದಲ್ಲಿನ ತನ್ನ ರಾಯಭಾರ ಕಚೇರಿಗಳನ್ನು ಮುಚ್ಚಿದೆ. ಬಹುತೇಕ ಉಭಯ ರಾಷ್ಟ್ರಗಳ ನಡುವಿನ … Continue reading 41 ರಾಜತಾಂತ್ರಿಕರನ್ನು ವಾಪಸ್​ ಕರೆಸಿಕೊಂಡ ಕೆನಡಾ: ಭಾರತದ ಈ ನಗರಗಳಲ್ಲಿ ಎಚ್ಚರಿಕೆಯಿಂದಿರಲು ಪ್ರಜೆಗಳಿಗೆ ಸಲಹೆ