ಸಿಧುವಿನಿಂದಾಗಿ ನನ್ನ ಕ್ಷೇತ್ರವನ್ನು ಬಿಡುವುದಿಲ್ಲ! ಚುನಾವಣಾ ಕಣವನ್ನು ಘೋಷಿಸಿದ ಕ್ಯಾಪ್ಟನ್
ಚಂಡೀಗಡ: ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಪಟಿಯಾಲಾದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಭಿನ್ನಮತದಿಂದಾಗಿ ಸಿಎಂ ಪದವಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದ ಕ್ಯಾಪ್ಟನ್, ತಮ್ಮ ಹೊಸ ರಾಜಕೀಯ ಪಕ್ಷ ‘ಪಂಜಾಬ್ ಲೋಕ್ ಕಾಂಗ್ರೆಸ್’ ಅಭ್ಯರ್ಥಿಯಾಗಲಿದ್ದಾರೆ. ಈ ಮುನ್ನ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಸ್ಪರ್ಧಿಸುವ ಕ್ಷೇತ್ರದಲ್ಲೇ ಚುನಾವಣೆ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದ ಕ್ಯಾಪ್ಟನ್, “ನಾನು ಪಟಿಯಾಲದಿಂದ ಸ್ಪರ್ಧಿಸುತ್ತೇನೆ. ಪಟಿಯಾಲ 400 ವರ್ಷಗಳಿಂದ ನಮ್ಮೊಂದಿಗಿದೆ. ಅದನ್ನು ಸಿಧುವಿನಿಂದಾಗಿ … Continue reading ಸಿಧುವಿನಿಂದಾಗಿ ನನ್ನ ಕ್ಷೇತ್ರವನ್ನು ಬಿಡುವುದಿಲ್ಲ! ಚುನಾವಣಾ ಕಣವನ್ನು ಘೋಷಿಸಿದ ಕ್ಯಾಪ್ಟನ್
Copy and paste this URL into your WordPress site to embed
Copy and paste this code into your site to embed