ಬಿಜೆಪಿ ಜೊತೆ ಸೀಟು ಹಂಚಿಕೆಗೆ ಸಿದ್ಧ: ಕಾಂಗ್ರೆಸ್​ ತೊರೆದ ಮಾಜಿ ಸಿಎಂ ಉವಾಚ

ಚಂಡೀಗಡ: ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಪಂಜಾಬಿನಲ್ಲಿ ಭಾರೀ ರಾಜಕೀಯ ಬದಲಾವಣೆಗಳು ನಡೆಯುತ್ತಿವೆ. ಅಂತಃಕಲಹಗಳ ನಡುವೆ ಕಾಂಗ್ರೆಸ್​, ದಲಿತ ಮುಖಂಡ ಚನ್ನಿ ಅವರನ್ನು ಹೊಸ ಮುಖ್ಯಮಂತ್ರಿಯಾಗಿ ನೇಮಿಸಿದೆ. ಮತ್ತೊಂದೆಡೆ, ಅಸಮಾಧಾನದಿಂದ ಕಾಂಗ್ರೆಸ್​ ತೊರೆದಿರುವ ನಿಕಟಪೂರ್ವ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್​ ಸಿಂಗ್​ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಇಂದು ಚಂಡೀಗಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಂಗ್​, ತಮ್ಮ ನೂತನ ಪಕ್ಷದ ಹೆಸರು ಮತ್ತು ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು. ಜೊತೆಗೆ, ಚುನಾವಣೆಯಲ್ಲಿ ತಮ್ಮ ಪಕ್ಷವು ಬಿಜೆಪಿಯೊಂದಿಗೆ ಸೀಟು … Continue reading ಬಿಜೆಪಿ ಜೊತೆ ಸೀಟು ಹಂಚಿಕೆಗೆ ಸಿದ್ಧ: ಕಾಂಗ್ರೆಸ್​ ತೊರೆದ ಮಾಜಿ ಸಿಎಂ ಉವಾಚ