ಕಾರು ಪಲ್ಟಿ, ಪ್ರಯಾಣಿಕರು ಪಾರು

ಸುಳ್ಯ: ಹಾಸನದ ಜಾವಕ್ಕಲ್ ಧಾರ್ಮಿಕ ಕೇಂದ್ರಕ್ಕೆ ತೆರಳಿ ಕಣ್ಣೂರಿಗೆ ಹಿಂತಿರುಗುತ್ತಿದ್ದ ವೇಳೆ ಸುಳ್ಯದ ಗುರುಂಪು ಬಳಿ ಕಾರು ಪಲ್ಟಿಯಾಗಿದ್ದು, ಚಾಲಕ ಸಹಿತ ಅದರಲ್ಲಿದ್ದ5 ಮಂದಿ ಚಿಕ್ಕಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಕಾರಿನಲ್ಲಿದ್ದ ಐದು ಮಂದಿ ಕೇರಳದ ಕಣ್ಣೂರು ಮೂಲದವರಾಗಿದ್ದು ಹಮೀದ್, ಬಶೀರ್, ರಹೀಸ್, ಹುಸೇನ್ ಮತ್ತು ಶಿಹಾಬ್ ಎಂಬುದಾಗಿ ತಿಳಿದು ಬಂದಿದೆ. ಗಾಯಳುಗಳನ್ನು ಸ್ಥಳೀಯ ನಿವಾಸಿಗಳು ಆಸ್ಪತ್ರೆಗೆ ದಾಖಲಿಸಿದರು. ಕಾರು ಬಿದ್ದ ಪರಿಣಾಮವಾಗಿ ಮುನೀರ್ ಎಂಬುವವರ ಮನೆಯ ಗೋಡೆಗೆ ಹಾನಿಯಾಗಿದೆ.

ವಿದ್ಯಾರ್ಥಿಗಳಲ್ಲಿ ಆಧ್ಯಾತ್ಮಿಕ, ಭಾವನಾತ್ಮಕ ಬುದ್ಧಿಮತ್ತೆ: ಡಾ.ಎಂ.ಎಸ್.ಮೂಡಿತ್ತಾಯ ಆಶಯ

ಬಿಜೆಪಿ ಸರ್ವೆ ಬೂತ್ ಸಮಿತಿಗೆ ಅಧ್ಯಕ್ಷರ ಆಯ್ಕೆ

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…