ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಸಹಸವಾರನಿಗೆ ಗಾಯ

blank

ಬೆಳ್ತಂಗಡಿ: ನಾರಾವಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಸಹ ಸವಾರ ಗಾಯಗೊಂಡಿದ್ದಾರೆ. ಅಜಿತ್ ಎಂಬುವರು ಗಾಯಗೊಂಡ ಸಹ ಸವಾರ. ನಾರಾವಿ ಸರ್ಕಾರಿ ಆಸ್ಪತ್ರೆ ಬಳಿ ನಾರಾವಿ ಕಡೆಯಿಂದ ಬರುತ್ತಿದ್ದ ಕಾರು ರಕ್ಷಿತ್ ಎಂಬುವರು ಚಲಾಯಿಸಿಕೊಂಡು ಬರುತ್ತಿದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ವೇಳೆ ದ್ವಿಚಕ್ರ ವಾಹನ ರಸ್ತೆ ಬದಿಗೆ ಬಿದ್ದು ಸಹ ಸವಾರ ಅಜಿತ್ ಎಂಬುವರ ಬಲಕಾಲಿನ ಪಾದ ಹಾಗೂ ಬೆರಳಿಗೆ ಗಾಯವಾಗಿದೆ. ಗಾಯಗೊಂಡ ಅವರನ್ನು ನಾರಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಸುಸ್ಥಿರ ಅಭಿವೃದ್ಧಿಗೆ ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆ : ರಮೇಶ ಶೇಣವ ಪ್ರತಿಪಾದನೆ

Share This Article

ಜಸ್ಟ್​ ಈ ಸಣ್ಣ ಕೆಲಸ ಮಾಡಿ… ನಿಮ್ಮ ಮುಖದ ಮೇಲಿನ ಮೊಡವೆಗಳನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಿ! Glowing Skin

Glowing Skin : ಪ್ರತಿಯೊಬ್ಬರೂ ಆರೋಗ್ಯಕರ ಮತ್ತು ಹೊಳೆಯುವ ಚರ್ಮವನ್ನು ಬಯಸುತ್ತಾರೆ. ಆದರೆ, ಪ್ರಸ್ತುತ ಕಾಲದಲ್ಲಿ,…

ಸಾಧನೆ ಸಂಭ್ರಮಿಸೋಣ ಸೇವೆಗೆ ಅಣಿಯಾಗೋಣ

ಮೊನ್ನೆಯಷ್ಟೇ ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಬಂದಿತು. ಈ ಫಲಿತಾಂಶ ತಂದ ಸಂತಸ ಮತ್ತು ಸಂದೇಶ…

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…