ಹೊನ್ನಾಳಿಯಲ್ಲಿ ಭೀಕರ ಅಪಘಾತ, ASI ಪುತ್ರ ಸಾವು: ರೇಣುಕಾಚಾರ್ಯರ ಸಹೋದರನ‌ ಪುತ್ರನ ಪ್ರಕರಣ ನೆನಪಿಸುತ್ತಿದೆ ಈ ದುರ್ಘಟನೆ

ದಾವಣಗೆರೆ: ಬೆಳಗಾವಿಯಿಂದ ಶಿವಮೊಗ್ಗಕ್ಕೆ ಸ್ನೇಹಿತರನ್ನು ಬಿಟ್ಟು ವಾಪಸ್​ ಊರಿಗೆ ಕಾರಿನಲ್ಲಿ ಬರುತ್ತಿದ್ದ ಯುವಕನೊಬ್ಬ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ನಿನ್ನೆ(ಶನಿವಾರ) ರಾತ್ರಿ ಸಂಭವಿಸಿದೆ. ಬೆಳಗಾವಿ ಜಿಲ್ಲೆ ಬಸವನಕುಡಚಿ ಗ್ರಾಮದ ಎಎಸ್ಐ ಪುತ್ರ ಪ್ರಕಾಶ್ ಚೆಂಬಪ್ಪ(28) ಮೃತ ದುರ್ದೈವಿ. ಶನಿವಾರ ಸಂಜೆ ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ಬರಲು ತೆರಳಿದ್ದ. ವಾಪಸ್​ ಬೆಳಗಾವಿಗೆ ಹೊನ್ನಾಳಿ-ಹರಿಹರ ಮಾರ್ಗವಾಗಿ ಕಾರಿನಲ್ಲಿ ಪ್ರಕಾಶ್ ಒಬ್ಬನೇ ಬರುತ್ತಿದ್ದ. ಮಾರ್ಗಮಧ್ಯೆ ಮಧ್ಯರಾತ್ರಿ 1 ಗಂಟೆಯಲ್ಲಿ ಮಾಸಡಿ ಗ್ರಾಮದ ಸಮೀಪ ಇರುವ … Continue reading ಹೊನ್ನಾಳಿಯಲ್ಲಿ ಭೀಕರ ಅಪಘಾತ, ASI ಪುತ್ರ ಸಾವು: ರೇಣುಕಾಚಾರ್ಯರ ಸಹೋದರನ‌ ಪುತ್ರನ ಪ್ರಕರಣ ನೆನಪಿಸುತ್ತಿದೆ ಈ ದುರ್ಘಟನೆ