ಗೋಳ್ತಮಜಲಿನಲ್ಲಿ ಕಾರುಗಳ ನಡುವೆ ಅಪಘಾತ
ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ ಕೆ.ಸಿ.ರೋಡು ಬಳಿ ಎರಡು ಕಾರುಗಳ ನಡುವೆ ಅಪಘಾತ ನಡೆದ ಬಳಿಕ ಉಂಟಾದ ನಿಂದನೆ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ಸಲ್ಲಿಕೆಯಾಗಿ ಪ್ರಕರಣ ದಾಖಲಾಗಿದೆ. ಸೋಮವಾರ ಕುಟುಂಬವೊಂದು ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ದಾರಿ ಮಧ್ಯೆ ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಕೆ.ಸಿ.ರೋಡ್ ಬಳಿ ತಲುಪಿದಾಗ ಹಿಂದಿನಿಂದ ಬರುತ್ತಿದ್ದ ಕಾರಿನ ಚಾಲಕ ಮುಂಭಾಗದ ಕಾರಿನಲ್ಲಿದ್ದ ಹೆಂಗಸರನ್ನು ಚುಡಾಯಿಸಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ ಆರೋಪಿಯು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. … Continue reading ಗೋಳ್ತಮಜಲಿನಲ್ಲಿ ಕಾರುಗಳ ನಡುವೆ ಅಪಘಾತ
Copy and paste this URL into your WordPress site to embed
Copy and paste this code into your site to embed