blank

Accident ಶಿಕ್ಷಕ ಸ್ಥಳದಲ್ಲೇ ಸಾವು 5 ಶಿಕ್ಷಕರಿಗೆ ಗಾಯ

Accident

ಸಿದ್ದಾಪುರ Accident: ಇಕೋ ವಾಹನ ಪಲ್ಟಿಯಾಗಿ ಓರ್ವ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು ಐವರು ಗಾಯಗೊಂಡ ಘಟನೆ ತಾಲೂಕಿನ ಹೆಜಿನಿ ಹತ್ತಿರ ಬುಧವಾರ ನಡೆದಿದೆ.
ಬೈಲೂರು ಶಾಲೆಯ ಶಿಕ್ಷಕ ಮಂಜುನಾಥ ಅಣ್ಣಪ್ಪ ದೇವಾಡಿಗ ಮೃತ ಪಟ್ಟ ಶಿಕ್ಷಕರು. ಭಟ್ಕಳದಿಂದ ಶಿಕ್ಷಕರು ದಾವಣಗೆರೆಗೆ ಮೌಲ್ಯಮಾಪನಕ್ಕೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾವಿನಗುಂಡಿ ಸಮೀಪದ ಹೆಜನಿ ಎಂಬಲ್ಲಿ  ಸಂಭವಿಸಿತ್ತು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

ಇದನ್ನೂ ಓದಿ: Murdeshwara beach ವಿದ್ಯಾರ್ಥಿನಿಯರ ಸಾವಿನ ಪ್ರಕರಣ 6 ಶಿಕ್ಷಕರು, ಅಮಾನತು ಅವರ ವಿರುದ್ಧ FIR

https://www.facebook.com/share/p/1BSLnNxn7k/

Share This Article

Tips For Men : ಪುರುಷರೇ.. ನೀವು ಚೆನ್ನಾಗಿ ಕಾಣಬೇಕೆಂದರೆ ಹೀಗೆ ಮಾಡಿ ಸಾಕು! ಎಲ್ಲರೂ ನಿಮ್ಮತ್ತ ನೋಡುತ್ತಾರೆ..

Tips For Men : ಹುಡುಗಿಯರಿಗೆ ಹೋಲಿಸಿದರೆ ಹುಡುಗರು ಈ ಸೌಂದರ್ಯದ ಕಡೆ ಗಮನ ಕೊಡುವುದು…

Psychology : ಪ್ಯಾಂಟ್ ಜೇಬಿನಲ್ಲಿ ಕೈ ಹಾಕಿಕೊಂಡು ನಡೆಯುವ ಅಭ್ಯಾಸ ನಿಮಗಿದೆಯೇ? ಇದು ನಿಮ್ಮ ವ್ಯಕ್ತಿತ್ವ

Psychology: ಸಾಮಾನ್ಯವಾಗಿ ನೀವು ಅನೇಕ ಜನರು ತಮ್ಮ ಜೇಬಿನಲ್ಲಿ ಕೈ ಹಾಕಿಕೊಂಡು ತಿರುಗಾಡುವುದನ್ನು ನೋಡುತ್ತೀರಿ. ಇದು…

Health Benefits : ಕೆಮ್ಮು, ನೆಗಡಿ ಕೇವಲ ಎರಡೇ ನಿಮಿಷದಲ್ಲಿ ಗುಣವಾಗುತ್ತದೆ..ಹೀಗೆ ಮಾಡಿ ನೋಡಿ

Health Benefits : ಕೆಲವು ಜನರು ಕೆಮ್ಮು ಮತ್ತು ಶೀತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ವಾರಗಟ್ಟಲೆ…