ಪ್ರವಾಹದಲ್ಲಿ ಮರಕ್ಕೆ ಸಿಲುಕಿದ ಕಾರು: ಕೊನೇ ಕರೆ ಮಾಡಿ ಸ್ನೇಹಿತನ ಬಳಿ ಕೇಳಿದ್ದು ಮನಕಲಕುವಂತಿದೆ!

ಹೈದರಾಬಾದ್​: ಮುತ್ತಿನ ನಗರಿ ಹೈದರಾಬಾದ್​ನಲ್ಲಿ ಶತಮಾನದಲ್ಲಿ ಕಂಡುಕೇಳರಿಯದ ಭೀಕರ ಪ್ರವಾಹ ಎದುರಾಗಿದೆ. ಭಾರಿ ಮಳೆಗೆ ನಗರಾದಾದ್ಯಂತ ಜನಜೀವನ ಅಸ್ತವ್ಯವಸ್ತವಾಗಿದ್ದು, ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಕಾರುಗಳು ಪ್ರವಾಹದ ನೀರಿನಲ್ಲಿ ಸಂಪೂರ್ಣ ಮುಳಗಡೆಯಾದರೆ, ರಸ್ತೆಗಳೆಲ್ಲ ನದಿಯಂತಾಗಿ, ಕಟ್ಟಡಗಳಿಗೆ ನೀರು ನುಗ್ಗಿದೆ. ಇದರ ನಡುವೆ ಪ್ರವಾಹದ ನೀರಿನಲ್ಲಿ ಕಾರಿನೊಳಗೆ ಸಿಲುಕಿದ್ದ ವ್ಯಕ್ತಿಯೊಬ್ಬನ ಕೊನೆಯ ಫೋನ್​ ಕಾಲ್​ ಮರುಕ ಹುಟ್ಟಿಸುತ್ತದೆ​ ದುರಾದೃಷ್ಟಕರ ಕಾರಿನಲ್ಲಿ ಸಿಲುಕಿಕೊಂಡ ವ್ಯಕ್ತಿಯ ಮೃತದೇಹ ಗುರುವಾರ ಪತ್ತೆಯಾಗಿದೆ. ಆತನನ್ನು ವೆಂಕಟೇಶ್​ ಗೌಡ ಎಂದು ಗುರುತಿಸಲಾಗಿದ್ದು, ಕೊನೆಯ ಬಾರಿಗೆ … Continue reading ಪ್ರವಾಹದಲ್ಲಿ ಮರಕ್ಕೆ ಸಿಲುಕಿದ ಕಾರು: ಕೊನೇ ಕರೆ ಮಾಡಿ ಸ್ನೇಹಿತನ ಬಳಿ ಕೇಳಿದ್ದು ಮನಕಲಕುವಂತಿದೆ!