More

    ಪ್ರಪಾತದಿಂದ ಉರುಳಿ ಮನೆಗೆ ಗುದ್ದಿದ ಕಾರು: ಅದೃಷ್ಟವಶಾತ್ ಐವರು ಪ್ರಾಣಾಪಾಯದಿಂದ ಪಾರು

    ಚಿಕ್ಕಮಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ ಘಟನೆ ಕಳಸ ತಾಲೂಕಿನ ಗಂಗನಕುಡಿಕೆ ಗ್ರಾಮದಲ್ಲಿ ನಡೆದಿದೆ.

    Car hit house 1

    ಕಾರು ಪ್ರಪಾತದಿಂದ ಉರುಳಿ ಮನೆಯ ಗೋಡೆಗೆ ಗುದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಪ್ರವಾಸಿಗರು ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.

    ಇದನ್ನೂ ಓದಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ರ‍್ಯಾಂಪ್ ವಾಕ್! 25 ವರ್ಷ ಹಳೆ ವಿಡಿಯೋ ಫುಲ್ ವೈರಲ್…

    Car hit house 2

    ಪ್ರವಾಸಿಗರು ಬೆಂಗಳೂರು ‌ಮೂಲದವರು. ಸ್ವಲ್ಪ ಆಯ ತಪ್ಪಿದ್ದರು ಕಾರು ಮನೆಯ ಮೇಲೆ ಬೀಳುತ್ತಿತ್ತು. ಅದೃಷ್ಟವಶಾತ್​ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಕಾರಿನ ಮುಂಭಾಗ ಮಾತ್ರ ಜಖಂಗೊಂಡಿದೆ. ಈ ಘಟನೆ ಕಳಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. (ದಿಗ್ವಿಜಯ ನ್ಯೂಸ್​)

    ಬ್ರಿಟಿಷ್ ಪಾರ್ಲಿಮೆಂಟ್‌ನಲ್ಲಿ ಲೆಸ್ಟರ್ ಗಲಭೆ ಸತ್ಯಶೋಧನಾ ವರದಿ ಮಂಡನೆ

    ಟಾಲಿವುಡ್ ನಟ ನರೇಶ್, ಪವಿತ್ರಾ ಲೋಕೇಶ್ ಮದುವೆ ರಿಯಲ್ ಅಲ್ಲ ರೀಲ್!

    ಯುಗಾದಿ ದಿನದಂದು ಶುರುವಾಯ್ತು ‘ಕಾಂತಾರ 2’ ಚಿತ್ರದ ಬರವಣಿಗೆ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts