3 ತಿಂಗಳ ಹಿಂದೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಬಿದ್ದಿತ್ತು; ಈಗ ಕಾರಿಗೂ ಬೆಂಕಿ!
ಬೆಂಗಳೂರು: ಮನೆ ಎದುರು ನಿಲುಗಡೆ ಮಾಡಿದ್ದ ಕಾರಿಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟಿರುವ ಪ್ರಕರಣ ಮಹಾಲಕ್ಷ್ಮೀ ಲೇಔಟ್ ನಡೆದಿದೆ. ಜೆ.ಸಿ.ನಗರ ನಿವಾಸಿ ಸುಬ್ರಹ್ಮಣ್ಯ ಎಂಬುವವರಿಗೆ ಸೇರಿದ ಮಹೀಂದ್ರ ಎಕ್ಸ್ಯುವಿ-300 ಕಾರು ಬೆಂಕಿಯಿಂದ ಸುಟ್ಟು ಕರಕಲಾಗಿದೆ. ಜೆ.ಸಿ.ನಗರದ ಪೈಪ್ಲೈನ್ ರಸ್ತೆಯ 22ನೇ ಮುಖ್ಯರಸ್ತೆಯಲ್ಲಿ ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆರೋಪಿಗಳ ದುಷ್ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ … Continue reading 3 ತಿಂಗಳ ಹಿಂದೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಬಿದ್ದಿತ್ತು; ಈಗ ಕಾರಿಗೂ ಬೆಂಕಿ!
Copy and paste this URL into your WordPress site to embed
Copy and paste this code into your site to embed