ವರುಣನ ಆರ್ಭಟಕ್ಕೆ ತತ್ತರಿಸಿದ ಗುಜರಾತ್​; ಪ್ರವಾಹದಲ್ಲಿ ಕೊಚ್ಚಿಹೋದ ವಾಹನ, ಜಾನುವಾರುಗಳು

ಅಹಮದಾಬಾದ್​: ಉತ್ತರ ಭಾರತದ ಹಲವು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣ ಅಬ್ಬರಿಸಿ ಆರ್ಭಟಿಸುತ್ತಿದ್ದು, ಪ್ರವಾಹದಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಗುಜರಾತಿನಾದ್ಯಂತ ಮಳೆ ಜೋರಾಗಿದ್ದು, ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ. ಗುಜರಾತಿನ ಜುನಾಗಢ್​ ಎಂಬ ಪ್ರದೇಶದಲ್ಲಿ ಹೆಚ್ಚಾಗಿ ಮಳೆ ಸುರಿದಿದ್ದು ಕಳೆದ 24 ಘಂಟೆಗಳಲ್ಲಿ 241 ಮಿಮೀ. ದಾಖಲಾಗಿದೆ. ಈ ಮೂಲಕ ಮಳೆಯಿಂದಾಗಿ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶವಾಗಿದೆ. ನಗರದಲ್ಲಿ ಕಳೆದ 24 ಘಂಟೆಗಳಲ್ಲಿ ಮಳೆ ಸುರಿದ ಪರಿಣಾಮ ವಾಹನಗಳು ಹಾಗೂ ಜಾನುವಾರುಗಳು ನೀರಿನ … Continue reading ವರುಣನ ಆರ್ಭಟಕ್ಕೆ ತತ್ತರಿಸಿದ ಗುಜರಾತ್​; ಪ್ರವಾಹದಲ್ಲಿ ಕೊಚ್ಚಿಹೋದ ವಾಹನ, ಜಾನುವಾರುಗಳು