ವರುಣನ ಆರ್ಭಟಕ್ಕೆ ತತ್ತರಿಸಿದ ಗುಜರಾತ್; ಪ್ರವಾಹದಲ್ಲಿ ಕೊಚ್ಚಿಹೋದ ವಾಹನ, ಜಾನುವಾರುಗಳು
ಅಹಮದಾಬಾದ್: ಉತ್ತರ ಭಾರತದ ಹಲವು ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣ ಅಬ್ಬರಿಸಿ ಆರ್ಭಟಿಸುತ್ತಿದ್ದು, ಪ್ರವಾಹದಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಗುಜರಾತಿನಾದ್ಯಂತ ಮಳೆ ಜೋರಾಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಗುಜರಾತಿನ ಜುನಾಗಢ್ ಎಂಬ ಪ್ರದೇಶದಲ್ಲಿ ಹೆಚ್ಚಾಗಿ ಮಳೆ ಸುರಿದಿದ್ದು ಕಳೆದ 24 ಘಂಟೆಗಳಲ್ಲಿ 241 ಮಿಮೀ. ದಾಖಲಾಗಿದೆ. ಈ ಮೂಲಕ ಮಳೆಯಿಂದಾಗಿ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶವಾಗಿದೆ. ನಗರದಲ್ಲಿ ಕಳೆದ 24 ಘಂಟೆಗಳಲ್ಲಿ ಮಳೆ ಸುರಿದ ಪರಿಣಾಮ ವಾಹನಗಳು ಹಾಗೂ ಜಾನುವಾರುಗಳು ನೀರಿನ … Continue reading ವರುಣನ ಆರ್ಭಟಕ್ಕೆ ತತ್ತರಿಸಿದ ಗುಜರಾತ್; ಪ್ರವಾಹದಲ್ಲಿ ಕೊಚ್ಚಿಹೋದ ವಾಹನ, ಜಾನುವಾರುಗಳು
Copy and paste this URL into your WordPress site to embed
Copy and paste this code into your site to embed