ಸಿಎಆರ್ ಆರ್ ಉದ್ಘಾಟನೆ

ಹುಬ್ಬಳ್ಳಿ: ಏಕಸ್ ಸಂಸ್ಥೆಯ ಚೇರ್ಮನ್ ಅರವಿಂದ ಮೆಳ್ಳಿಗೇರಿ ಅವರಿಗೆ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರದಾನ ಹಾಗೂ ಸೆಂಟರ್ ಫಾರ್ ಅಟೋಮೇಶನ್ ಆಂಡ್ ರೊಬೊಟಿಕ್ಸ್ ರೀಸರ್ಚ್ (ಸಿಎ ಆರ್ ಆರ್) ಉದ್ಘಾಟನೆ ಸಮಾರಂಭ ಡಿ. 18ರಂದು ಮಧ್ಯಾಹ್ನ 12ಕ್ಕೆ ನಗರದ ಕೆಎಲ್ಇ ಟೆಕ್ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದೆ.

ಕೆಎಲ್ಇ ತಾಂತ್ರಿಕ ವಿವಿ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಅವರು ಪದವಿ ಪ್ರದಾನ ಮಾಡುವರು. ಸಮಕುಲಾಧಿಪತಿ ಡಾ. ಅಶೋಕ ಶೆಟ್ಟರ್, ಕುಲಪತಿ ಡಾ. ಪ್ರಕಾಶ ತೆವರಿ, ಕುಲಸಚಿವ ಡಾ. ಬಸವರಾಜ ಅನಾಮಿ, ಇತರರು ಪಾಲ್ಗೊಳ್ಳುವರು.

Share This Article

ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking

Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…

ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti

Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…

ಪ್ರತಿದಿನ ಬೆಳಿಗ್ಗೆ ಪಪ್ಪಾಯಿ ತಿಂದರೆ ಏನಾಗುತ್ತದೆ ಗೊತ್ತಾ? ನೀವು ಇದನ್ನು ತಿಳಿದುಕೊಳ್ಳಲೇಬೇಕು..Papaya

Papaya: ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯಕ್ಕೂ ಪ್ರಯೋಜನಕಾರಿ ಎನ್ನುವುದು ನಮಗೆ ಗೊತ್ತಿರುವ ವಿಚಾರವಾಗಿದೆ. ಪಪ್ಪಾಯಿ…