ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

ಮದ್ದೂರು: ಸ್ಯಾಂಡಲ್​ವುಡ್​ನ ಡಿಂಪಲ್​ ಕ್ವೀನ್ ರಚಿತಾ ರಾಮ್ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವ ದಿನಕ್ಕೆ ಖ್ಯಾತ ಚಿತ್ರನಟಿ ರಚಿತರಾಮ್​ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ. ಶಿವಲಿಂಗಯ್ಯ ಒತ್ತಾಯಿಸಿದ್ದಾರೆ. ಇತ್ತೀಚೆಗೆ ನಡೆದ ‘ಕ್ರಾಂತಿ’ ಸಿನಿಮಾದ ಬೃಹತ್ ಬಹಿರಂಗ ಕಾರ್ಯಕ್ರಮದಲ್ಲಿ ರಚಿತಾ ರಾಮ್ ಅವರು ಪ್ರತಿ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಈ … Continue reading ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!