ನೂರು ಜನ ಅಂತ ಹೇಳಿ ಕೊನೆಗೆ 200 ಜನರನ್ನು ಸೇರಿಸಿದ್ರು; ಕಲ್ಯಾಣ ಮಂಟಪದ ಮಾಲೀಕನ ವಿರುದ್ಧ ಕೇಸ್​

blank

ಧಾರವಾಡ: ಕೋವಿಡ್​-19 ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕರ್ಫ್ಯೂ ಸೇರಿ ಹಲವಾರು ನಿರ್ಬಂಧಗಳನ್ನು ವಿಧಿಸಿರುವ ರಾಜ್ಯ ಸರ್ಕಾರ ಮದುವೆ ಮುಂತಾದ ಸಮಾರಂಭಗಳಿಗೂ ಜನರನ್ನು ಸೀಮಿತಗೊಳಿಸಿ ಸೂಚನೆ ನೀಡಿದೆ. ಅದಾಗ್ಯೂ ಅಧಿಕ ಜನರನ್ನು ಸೇರಿಸಿ ಮದುವೆ ಮಾಡಿದ್ದಕ್ಕೆ ಕಲ್ಯಾಣ ಮಂಟಪದ ಮಾಲೀಕರಿಗೆ ಕೇಸು ಜಡಿಯಲಾಗಿದೆ.

ಧಾರವಾಡದ ರಾಯಲ್ ಕಮ್ಯುನಿಟಿ ಹಾಲ್​ನಲ್ಲಿ ಕಳೆದ ಎರಡು ದಿನಗಳ ಹಿಂದೆ ಈ ಮದುವೆ ನಡೆದಿದೆ. ಭೀಮಪ್ಪ ಬಾಂಬೆ ಎಂಬವರ ಕುಟುಂಬಕ್ಕೆ ಸೇರಿದ್ದ ಮದುವೆ ಇದಾಗಿದ್ದು, ಆರಂಭದಲ್ಲಿ 100 ಜನರನ್ನಷ್ಟೇ ಸೇರಿಸಲಾಗುವುದು ಎಂದು ಅನುಮತಿ ಪಡೆಯಲಾಗಿತ್ತು. ಆದರೆ ಬಳಿಕ 200 ಜನರು ನೆರೆದಿದ್ದರಿಂದ, ಕೋವಿಡ್​ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ, ಪಾಲಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಮದುವೆ ಮನೆ ಮುಖಂಡ ಹಾಗೂ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಉಸಿರುಗಟ್ಟಿ ನರಳಾಡಿದ ಕೋವಿಡ್​ ಸೋಂಕಿತ; ಮಾಧ್ಯಮದವರಿಗೆ ತಿಳಿಸುತ್ತೇವೆ ಎಂದ ಮೇಲೆ ಆಸ್ಪತ್ರೆಗೆ ದಾಖಲಿಸಿಕೊಂಡ ಸಿಬ್ಬಂದಿ

ಪ್ರಿಯಕರನನ್ನು ಹುಡುಕಿಕೊಂಡು ರಾತ್ರಿಯೇ ಆತನ ಮನೆಗೆ ಹೋದ ಪ್ರೇಯಸಿ; ಆ ನಂತರ ನಡೆದಿದ್ದಂತೂ ಬೆಚ್ಚಿಬೀಳಿಸುವಂಥದ್ದು!

ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದರೆ ಆರೋಗ್ಯ ಇಲಾಖೆ ಅಧಿಕಾರಿ​ ಲಂಚ ಸಂಗ್ರಹಿಸುತ್ತಿದ್ರು; ಕಾರಿನಲ್ಲಿ ಕಂತೆ ಕಂತೆ ಹಣ!

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…