9 ಪಿಡಿಒಗಳ ವಿರುದ್ಧ ಎಸಿಬಿ ತನಿಖೆ ಸಿಇಒಗೆ ಚಿನ್ನ, ಬೆಳ್ಳಿ ಉಡುಗೊರೆ ನೀಡಿದ ಪ್ರಕರಣ
ಕೋಲಾರ: ಜಿಪಂ ನಿರ್ಗಮಿತ ಸಿಇಒ ಹಾಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಚಿನ್ನ, ಬೆಳ್ಳಿ ಉಡುಗೊರೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಶ್ರೀನಿವಾಸಪುರ ತಾಪಂ ಇಒ ಹಾಗೂ 9 ಪಿಡಿಒಗಳ ಮೇಲೆ ತನಿಖೆ ನಡೆಸಿ ವರದಿ ನೀಡು ವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸಿಬಿಗೆ ಆದೇಶಿಸಿದೆ. ಕಳೆದ ಆ.23ರಂದು ಕೋಲಾರ ಜಿಪಂನಲ್ಲಿ ನಡೆದ ಸಮಾರಂಭದಲ್ಲಿ ಶ್ರೀನಿವಾಸಪುರ ತಾಪಂ ಇಒ ಎಸ್.ಆನಂದ್ ಹಾಗೂ 9 ಪಿಡಿಒಗಳು ಕೆಸಿಎಸ್ ನಿಯಮಗಳಿಗೆ ವಿರುದ್ಧವಾಗಿ ಹಾಗೂ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ … Continue reading 9 ಪಿಡಿಒಗಳ ವಿರುದ್ಧ ಎಸಿಬಿ ತನಿಖೆ ಸಿಇಒಗೆ ಚಿನ್ನ, ಬೆಳ್ಳಿ ಉಡುಗೊರೆ ನೀಡಿದ ಪ್ರಕರಣ
Copy and paste this URL into your WordPress site to embed
Copy and paste this code into your site to embed