ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಕೆಆರ್​ಪಿಪಿ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ: ನಾಮಪತ್ರ ಸಲ್ಲಿಕೆ ವೇಳೆ ನೀತಿಸಂಹಿತೆ ಉಲ್ಲಂಘಣೆ ಕೆಆರ್ಪಿಪಿ ಹಾಗೂ ಜೆಡಿಎಸ್ ಮುಖಂಡರ ಮೇಲೆ ದೂರು ದಾಖಲಾಗಿದೆ. ಅಂದಹಾಗೆ ಈ ಘಟನೆ ನಡೆದದ್ದು ಕೊಪ್ಪಳದ ಗಂಗಾವತಿ ನಗರದಲ್ಲಿ. ಗಂಗಾವತಿ ನಗರದಲ್ಲಿ ನಿನ್ನೆ ಜೆಡಿಎಸ್ ಅಭ್ಯರ್ಥಿ ಎಚ್ ಆರ್ ಚನ್ನಕೇಶವುಲು, ಹಾಗೂ ಕೆಆರ್ ಪಿಪಿ ಪಕ್ಷದ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಮಕ್ಕಳನ್ನು ಬಳಕೆ ಮಾಡಲಾಗಿತ್ತು ಎನ್ನುವ ಆರೋಪ ಕೇಳಿಬಂದಿದ್ದು ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಮೆರವಣಿಗೆಯಲ್ಲಿ ಮಕ್ಕಳ ಬಳಕೆ ನಾಮಪತ್ರ ಸಲ್ಲಿಸಲು ಬೃಹತ್ ಮೆರವಣಿಗೆ ಆಯೋಜನೆ … Continue reading ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಕೆಆರ್​ಪಿಪಿ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು