ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಕೆಆರ್ಪಿಪಿ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು
ಕೊಪ್ಪಳ: ನಾಮಪತ್ರ ಸಲ್ಲಿಕೆ ವೇಳೆ ನೀತಿಸಂಹಿತೆ ಉಲ್ಲಂಘಣೆ ಕೆಆರ್ಪಿಪಿ ಹಾಗೂ ಜೆಡಿಎಸ್ ಮುಖಂಡರ ಮೇಲೆ ದೂರು ದಾಖಲಾಗಿದೆ. ಅಂದಹಾಗೆ ಈ ಘಟನೆ ನಡೆದದ್ದು ಕೊಪ್ಪಳದ ಗಂಗಾವತಿ ನಗರದಲ್ಲಿ. ಗಂಗಾವತಿ ನಗರದಲ್ಲಿ ನಿನ್ನೆ ಜೆಡಿಎಸ್ ಅಭ್ಯರ್ಥಿ ಎಚ್ ಆರ್ ಚನ್ನಕೇಶವುಲು, ಹಾಗೂ ಕೆಆರ್ ಪಿಪಿ ಪಕ್ಷದ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಮಕ್ಕಳನ್ನು ಬಳಕೆ ಮಾಡಲಾಗಿತ್ತು ಎನ್ನುವ ಆರೋಪ ಕೇಳಿಬಂದಿದ್ದು ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಮೆರವಣಿಗೆಯಲ್ಲಿ ಮಕ್ಕಳ ಬಳಕೆ ನಾಮಪತ್ರ ಸಲ್ಲಿಸಲು ಬೃಹತ್ ಮೆರವಣಿಗೆ ಆಯೋಜನೆ … Continue reading ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಕೆಆರ್ಪಿಪಿ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed