ಲಾಕ್​ಡೌನ್​ ನಡುವೆ ಹಾಡಹಗಲೇ ಭರ್ಜರಿ ಎಣ್ಣೆ ಪಾರ್ಟಿ: ಯುವ ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು

ಹರಿಹರ: ಕೋವಿಡ್ ನಿಯಮ ಉಲ್ಲಂಘಿಸಿ ಎಣ್ಣೆ ಪಾರ್ಟಿ ಮಾಡಿದ ಆರೋಪದ ಮೇಲೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ಕೊಂಡಜ್ಜಿ ಹಾಗೂ ಇತರೆ ಏಳು ಜನರ ಮೇಲೆ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮೇ 18ರ ಸಂಜೆ 4.30ಕ್ಕೆ ತಾಲೂಕಿನ ಕೊಂಡಜ್ಜಿ ಗ್ರಾಮ ಸಮೀಪದ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅತಿಥಿ ಗೃಹದಲ್ಲಿ ನಿಖಿಲ್ ಕೊಂಡಜ್ಜಿ ಹಾಗೂ ಅವರ ಸ್ನೇಹಿತರು ಇದ್ದರು. ಈ ವೇಳೆ ಅವರು ಮಾಸ್ಕ್ ಧರಿಸಿರಲಿಲ್ಲ, ಪರಸ್ಪರ ಅಂತರ ಕಾಪಾಡಿಕೊಂಡಿರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹುಬ್ಬಳ್ಳಿಯ ಸುಹಾಸ್, … Continue reading ಲಾಕ್​ಡೌನ್​ ನಡುವೆ ಹಾಡಹಗಲೇ ಭರ್ಜರಿ ಎಣ್ಣೆ ಪಾರ್ಟಿ: ಯುವ ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು