ತ್ರಿಶೂಲ ಹಿಡಿದು ರಸ್ತೆಗಿಳಿದಿಲ್ಲವೆಂದರೆ ಮುಂದೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತೆ: BJP ಮುಖಂಡ

ನವದೆಹಲಿ: ಬಿಜೆಪಿಯ ನಾಯಕ ಜೈ ಭಗವಾನ್ ಗೋಯಲ್ ಎಂಬುವವರು ಈಶಾನ್ಯ ದೆಹಲಿಯಲ್ಲಿ ಯುನೈಟೆಡ್ ಹಿಂದೂ ಫ್ರಂಟ್ ಆಯೋಜಿಸಿದ ಪಂಚಾಯತ್ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯಯ ವಿರುದ್ಧ ಪ್ರಚೋದನಕಾರಿಯಾಗಿ ಮಾತನಾಡಿ ವಿವಾದಕ್ಕೆ ಸಿಲುಕಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳ ನಾಯಕರ ಹೇಳಿಕೆಗಳು ಹೆಚ್ಚಾಗತೊಡಗುತ್ತದೆ. ಕೆಲವೊಮ್ಮೆ ನಾಯಕರು ತಮ್ಮ ಮಿತಿಯನ್ನು ದಾಟಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ನಾವು ತ್ರಿಶೂಲ ಹಿಡಿದು ರಸ್ತೆಗಿಳಿಯದಿದ್ದರೆ ಮುಂದಿನ 5-7 ವರ್ಷಗಳಲ್ಲಿ ಭಾರತವು ಮುಸ್ಲಿಂ ರಾಷ್ಟ್ರವಾಗಲಿದೆ ಎಂದು ಬಿಜೆಪಿ ಮುಖಂಡ ಜೈ ಭಗವಾನ್ ಹೇಳಿಕೆ ನೀಡಿದ್ದು, … Continue reading ತ್ರಿಶೂಲ ಹಿಡಿದು ರಸ್ತೆಗಿಳಿದಿಲ್ಲವೆಂದರೆ ಮುಂದೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತೆ: BJP ಮುಖಂಡ