‘ಲವ್ ಬರ್ಡ್ಸ್’ ಸಿನಿಮಾ ನಿರ್ದೇಶಕ-ನಿರ್ಮಾಪಕರ ನಡುವೆ ಗಲಾಟೆ; ಕಡ್ಡಿಪುಡಿ ಚಂದ್ರು ನೀಡಿದ ಸ್ಪಷ್ಟನೆ ಹೀಗಿದೆ…
ಬೆಂಗಳೂರು: ನಿರ್ದೇಶಕ ಪಿ.ಸಿ. ಶೇಖರ್ ಮತ್ತು ನಿರ್ಮಾಪಕ ಕಡ್ಡಿಪುಡಿ ಚಂದ್ರು ನಡುವೆ ವಾಗ್ವಾದ ಏರ್ಪಟ್ಟಿದ್ದು, ಪ್ರಕರಣ ಪೊಲೀಸ್ ಠಾಣೆ ಮಟ್ಟಿಲೇರಿದೆ. ಕಡ್ಡಿಪುಡಿ ಚಂದ್ರು ಮತ್ತು ಪಿಸಿ ಶೇಖರ್ ಅವರು ‘ಲವ್ ಬರ್ಡ್ಸ್’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗಿದೆ. ತಮಗೆ ಬರಬೇಕಾದ ಸಂಭಾವನೆಯನ್ನು ನಿರ್ಮಾಪಕರು ನೀಡಿಲ್ಲ ಎಂದು ಪಿ.ಸಿ. ಶೇಖರ್ ಆರೋಪಿಸಿದ್ದಾರೆ. ಅಲ್ಲದೇ ಕಡ್ಡಿಪುಡಿ ಚಂದ್ರು ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪಿ.ಸಿ. ಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಚಿತ್ರರಂಗಕ್ಕೆ ಜೆಕೆ … Continue reading ‘ಲವ್ ಬರ್ಡ್ಸ್’ ಸಿನಿಮಾ ನಿರ್ದೇಶಕ-ನಿರ್ಮಾಪಕರ ನಡುವೆ ಗಲಾಟೆ; ಕಡ್ಡಿಪುಡಿ ಚಂದ್ರು ನೀಡಿದ ಸ್ಪಷ್ಟನೆ ಹೀಗಿದೆ…
Copy and paste this URL into your WordPress site to embed
Copy and paste this code into your site to embed