‘ಲವ್​ ಬರ್ಡ್ಸ್’ ಸಿನಿಮಾ ನಿರ್ದೇಶಕ-ನಿರ್ಮಾಪಕರ ನಡುವೆ ಗಲಾಟೆ; ಕಡ್ಡಿಪುಡಿ ಚಂದ್ರು ನೀಡಿದ ಸ್ಪಷ್ಟನೆ ಹೀಗಿದೆ…

ಬೆಂಗಳೂರು: ನಿರ್ದೇಶಕ ಪಿ.ಸಿ. ಶೇಖರ್​ ಮತ್ತು ನಿರ್ಮಾಪಕ ಕಡ್ಡಿಪುಡಿ ಚಂದ್ರು ನಡುವೆ ವಾಗ್ವಾದ ಏರ್ಪಟ್ಟಿದ್ದು, ಪ್ರಕರಣ ಪೊಲೀಸ್​ ಠಾಣೆ ಮಟ್ಟಿಲೇರಿದೆ. ಕಡ್ಡಿಪುಡಿ ಚಂದ್ರು ಮತ್ತು ಪಿಸಿ ಶೇಖರ್​ ಅವರು ‘ಲವ್​ ಬರ್ಡ್ಸ್​’ ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗಿದೆ. ತಮಗೆ ಬರಬೇಕಾದ ಸಂಭಾವನೆಯನ್ನು ನಿರ್ಮಾಪಕರು ನೀಡಿಲ್ಲ ಎಂದು ಪಿ.ಸಿ. ಶೇಖರ್​ ಆರೋಪಿಸಿದ್ದಾರೆ. ಅಲ್ಲದೇ ಕಡ್ಡಿಪುಡಿ ಚಂದ್ರು ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪಿ.ಸಿ. ಶೇಖರ್​ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಚಿತ್ರರಂಗಕ್ಕೆ ಜೆಕೆ … Continue reading ‘ಲವ್​ ಬರ್ಡ್ಸ್’ ಸಿನಿಮಾ ನಿರ್ದೇಶಕ-ನಿರ್ಮಾಪಕರ ನಡುವೆ ಗಲಾಟೆ; ಕಡ್ಡಿಪುಡಿ ಚಂದ್ರು ನೀಡಿದ ಸ್ಪಷ್ಟನೆ ಹೀಗಿದೆ…