ಪತ್ರಕರ್ತ ಅರ್ನಬ್​ ಗೋಸ್ವಾಮಿ ವಿರುದ್ಧದ ಎಫ್​ಐಆರ್​ಗೆ ಸುಪ್ರೀಂ ತಡೆ: ರಕ್ಷಣೆ ನೀಡುವಂತೆ ಮುಂಬೈ ಪೊಲೀಸರಿಗೆ ಕೋರ್ಟ್​ ನಿರ್ದೇಶನ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹೊತ್ತ ಪತ್ರಕರ್ತ ಅರ್ನಬ್​ ಗೋಸ್ವಾಮಿ ಅವರಿಗೆ ಯಾವುದೇ ರೀತಿಯ ತೊಂದರೆಯನ್ನು ನೀಡದಂತೆ ಪೊಲೀಸರಿಗೆ ಸುಪ್ರೀಂಕೋರ್ಟ್​ ಆದೇಶಿಸಿದೆ. ಪಾಲ್ಗರ್‌ನಲ್ಲಿ ನಡೆದ ಹಿಂದೂ ಸಾಧುಗಳ ಹತ್ಯೆಗೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಅರ್ನಬ್​ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಇದನ್ನು ಅವರು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಇದಕ್ಕೀಗ ಕೋರ್ಟ್​ ತಡೆ ನೀಡಿದೆ. ಜತೆಗೆ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ಅರ್ನಬ್​ಗೆ ಕೋರ್ಟ್​ … Continue reading ಪತ್ರಕರ್ತ ಅರ್ನಬ್​ ಗೋಸ್ವಾಮಿ ವಿರುದ್ಧದ ಎಫ್​ಐಆರ್​ಗೆ ಸುಪ್ರೀಂ ತಡೆ: ರಕ್ಷಣೆ ನೀಡುವಂತೆ ಮುಂಬೈ ಪೊಲೀಸರಿಗೆ ಕೋರ್ಟ್​ ನಿರ್ದೇಶನ