ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹೊತ್ತ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರಿಗೆ ಯಾವುದೇ ರೀತಿಯ ತೊಂದರೆಯನ್ನು ನೀಡದಂತೆ ಪೊಲೀಸರಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಪಾಲ್ಗರ್ನಲ್ಲಿ ನಡೆದ ಹಿಂದೂ ಸಾಧುಗಳ ಹತ್ಯೆಗೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಅರ್ನಬ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದನ್ನು ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದಕ್ಕೀಗ ಕೋರ್ಟ್ ತಡೆ ನೀಡಿದೆ. ಜತೆಗೆ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ಅರ್ನಬ್ಗೆ ಕೋರ್ಟ್ … Continue reading ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧದ ಎಫ್ಐಆರ್ಗೆ ಸುಪ್ರೀಂ ತಡೆ: ರಕ್ಷಣೆ ನೀಡುವಂತೆ ಮುಂಬೈ ಪೊಲೀಸರಿಗೆ ಕೋರ್ಟ್ ನಿರ್ದೇಶನ
Copy and paste this URL into your WordPress site to embed
Copy and paste this code into your site to embed