ಲಾಕ್ಡೌನ್ ನಿಯಮ ಉಲ್ಲಂಘಿಸಿದವರಿಗೆ ಗುಡ್ ನ್ಯೂಸ್! ಎಲ್ಲ ಪ್ರಕರಣಗಳು ವಾಪಾಸ್!
ಲಖನೌ: ಕರೊನಾ ತಡೆಗಟ್ಟುವ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದವು. ಲಾಕ್ಡೌನ್ ವೇಳೆ ಹೊರಗಡೆ ಸುತ್ತಾಡಿ, ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪ್ರಕರಣಗಳನ್ನೂ ದಾಖಲಿಸಿಕೊಳ್ಳಲಾಗಿತ್ತು. ರಾಜ್ಯದ ಸಾಮಾನ್ಯ ವರ್ಗದ ಜನರ ಹಿತದೃಷ್ಟಿಯಿಂದಾಗಿ ಇದೀಗ ಯೋಗಿ ಆದಿತ್ಯಾನಾಥ ಸರ್ಕಾರವು ಲಾಕ್ಡೌನ್ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರ ಮಾಡಿದೆ. ಇದನ್ನೂ ಓದಿ: “ಇಡೀ ಕೃಷಿ ವ್ಯವಹಾರವನ್ನು ಇಬ್ಬರು ಮಿತ್ರರಿಗೆ ಕೊಡಲಿದ್ದಾರೆ ಮೋದಿ” : ರಾಹುಲ್ ಗಾಂಧಿ ಲಾಕ್ಡೌನ್ ಸಮಯದಲ್ಲಿ ಪೆಂಡಮಿಕ್ ಕಾಯ್ದೆ ಜಾರಿಯಲ್ಲಿತ್ತು. … Continue reading ಲಾಕ್ಡೌನ್ ನಿಯಮ ಉಲ್ಲಂಘಿಸಿದವರಿಗೆ ಗುಡ್ ನ್ಯೂಸ್! ಎಲ್ಲ ಪ್ರಕರಣಗಳು ವಾಪಾಸ್!
Copy and paste this URL into your WordPress site to embed
Copy and paste this code into your site to embed