ಕೇಂದ್ರದಿಂದ ಬಡವರ ಖಾತೆಗೆ ಬರಲಿದೆ ಮತ್ತೊಂದು ಸುತ್ತಿನ ಹಣ..?
ನವದೆಹಲಿ: ದೇಶದ ಆರ್ಥಿಕ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿದ್ದಾರೆ. ಇದರಲ್ಲಿ ಏನೇನು ಇರಲಿದೆ. ಯಾರಿಗೆಲ್ಲ ಅನುಕೂಲವಾಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಪ್ಯಾಕೇಜ್ನ ವಿಸ್ತೃತ ಮಾಹಿತಿಯನ್ನು ನೀಡಲಿದ್ದಾರೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಈಗಾಗಲೇ ಘೋಷಿಸಲಾಗಿರುವ ಆರ್ಥಿಕ ನೆರವಿನ ಯೋಜನೆಯನ್ನೂ ಒಳಗೊಂಡು ಇದರ ಗಾತ್ರ 20 ಲಕ್ಷ ಕೋಟಿ ರೂ. ಆಗಿರಲಿದೆ. ಇದನ್ನೂ ಓದಿ; ಈ ಮಹಿಳೆಯರು ಎರಡು ತಿಂಗಳಲ್ಲಿ ತಯಾರಿಸಿದ್ದು 10 … Continue reading ಕೇಂದ್ರದಿಂದ ಬಡವರ ಖಾತೆಗೆ ಬರಲಿದೆ ಮತ್ತೊಂದು ಸುತ್ತಿನ ಹಣ..?
Copy and paste this URL into your WordPress site to embed
Copy and paste this code into your site to embed