ಏಪ್ರಿಲ್ 14 ರಿಂದ ಬಲ್ಕ್ ಬಳಕೆದಾರರಿಗೆ ಶೇ 10ರಷ್ಟು ಕಾವೇರಿ ನೀರು ಪೂರೈಕೆ ಕಡಿತ
ಬೆಂಗಳೂರು: ಜಲಮಂಡಳಿಯಿಂದ ಪ್ರತಿ ತಿಂಗಳು 20 ಲಕ್ಷ ದಿಂದ 40 ಲಕ್ಷ ಲೀಟರ್ಗಳಷ್ಟು ಬಳಕೆ ಮಾಡುವ ಬಲ್ಕ್ ಬಳಕೆದಾರರಿಗೆ ಏಪ್ರಿಲ್ 14 ರಿಂದ ಶೇಡಕಾ 10 ರಷ್ಟು ನೀರನ್ನು ಕಡಿತಗೊಳಿಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದರು. ಇದನ್ನೂ ಓದಿ: ಆಸ್ತಿ ಘೋಷಣೆ ಮಾಡಿದ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಮಂಜುನಾಥ್: ಸ್ಥಿರಾಸ್ತಿ-ಚರಾಸ್ತಿ ಮೌಲ್ಯವೆಷ್ಟು? ಗುರುವಾರ ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ 20 ಲಕ್ಷದಿಂದ 40 ಲಕ್ಷ ಲೀಟರ್ … Continue reading ಏಪ್ರಿಲ್ 14 ರಿಂದ ಬಲ್ಕ್ ಬಳಕೆದಾರರಿಗೆ ಶೇ 10ರಷ್ಟು ಕಾವೇರಿ ನೀರು ಪೂರೈಕೆ ಕಡಿತ
Copy and paste this URL into your WordPress site to embed
Copy and paste this code into your site to embed