ಮಾಜಿ ಸಂಸದ ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣ: ಆಂಧ್ರ ಸಿಎಂ ಜಗನ್ ರೆಡ್ಡಿ ಚಿಕ್ಕಪ್ಪ ಬಂಧನ
ನವದೆಹಲಿ: ಮಾಜಿ ಸಂಸದ ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್. ಭಾಸ್ಕರ್ ರೆಡ್ಡಿ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ (ಏಪ್ರಿಲ್ 16) ಬಂಧಿಸಿದೆ. ಕಡಪ ಜಿಲ್ಲೆಯಲ್ಲಿ ಸಿಬಿಐ ಅಧಿಕಾರಿಗಳು ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದ್ದಾರೆ. ರೆಡ್ಡಿ ವಿರುದ್ಧ ಸೆಕ್ಷನ್ 120 ಬಿ (ಪಿತೂರಿ), 302 (ಕೊಲೆ), 201 (ಸಾಕ್ಷ್ಯ ನಾಶಪಡಿಸುವಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಜಗದೀಶ್ ಶೆಟ್ಟರ್ … Continue reading ಮಾಜಿ ಸಂಸದ ವಿವೇಕಾನಂದ ರೆಡ್ಡಿ ಕೊಲೆ ಪ್ರಕರಣ: ಆಂಧ್ರ ಸಿಎಂ ಜಗನ್ ರೆಡ್ಡಿ ಚಿಕ್ಕಪ್ಪ ಬಂಧನ
Copy and paste this URL into your WordPress site to embed
Copy and paste this code into your site to embed