ಸಿಸಿಬಿ ಕಚೇರಿಗೆ ಬಂದ ಅಕುಲ್, ಕರ್ನಾಟಕದ ಜನತೆಗೆ ನಮಸ್ಕಾರಗಳು… ಎನ್ನುತ್ತ ಸ್ಫೋಟಕ ಮಾಹಿತಿ ಹೊರಹಾಕಿದ್ರು
ಬೆಂಗಳೂರು: ಕಾಟನ್ಪೇಟೆ ಠಾಣೆಯಲ್ಲಿ ದಾಖಲಾಗಿರುವ ಡ್ರಗ್ಸ್ ಕೇಸ್ ಸಂಬಂಧ ಸಿಸಿಬಿ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಖ್ಯಾತ ನಿರೂಪಕ ಅಕುಲ್ ಬಾಲಾಜಿ ಶನಿವಾರ ಬೆಳಗ್ಗೆ 10.10ರ ಸುಮಾರಿಗೆ ಸಿಸಿಬಿ ಕಚೇರಿಗೆ ಹಾಜರ್ ಆದರು. ಸಿಸಿಬಿ ಕಚೇರಿಗೆ ಬಂದ ಅಕುಲ್ ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕರ್ನಾಟಕದ ಜನತೆಗೆ ನಮಸ್ಕಾರಗಳು. ಸಿಸಿಬಿ ಹೇಳಿದ ಸಮಯಕ್ಕೆ ಬಂದಿದ್ದೀನಿ, ಹತ್ತುನಿಮಿಷ ತಡವಾಗಿದೆ. ಡ್ರಗ್ಸ್ ದಂಧೆಯ ಆರೋಪಿ ವೈಭವ್ ಜೈನ್ ಮತ್ತು ಪ್ರತಿಕ್ ಶೆಟ್ಟಿ ನನಗೆ ಹಾಯ್-ಬಾಯ್ ಫ್ರೆಂಡ್ ಅಷ್ಟೆ. ನನ್ನ ರೆಸಾರ್ಟ್ … Continue reading ಸಿಸಿಬಿ ಕಚೇರಿಗೆ ಬಂದ ಅಕುಲ್, ಕರ್ನಾಟಕದ ಜನತೆಗೆ ನಮಸ್ಕಾರಗಳು… ಎನ್ನುತ್ತ ಸ್ಫೋಟಕ ಮಾಹಿತಿ ಹೊರಹಾಕಿದ್ರು
Copy and paste this URL into your WordPress site to embed
Copy and paste this code into your site to embed