ಸಿಸಿಬಿ ಕಚೇರಿಗೆ ಬಂದ ಅಕುಲ್, ಕರ್ನಾಟಕದ ಜನತೆಗೆ ನಮಸ್ಕಾರಗಳು… ಎನ್ನುತ್ತ ಸ್ಫೋಟಕ ಮಾಹಿತಿ ಹೊರಹಾಕಿದ್ರು

ಬೆಂಗಳೂರು: ಕಾಟನ್​ಪೇಟೆ ಠಾಣೆಯಲ್ಲಿ ದಾಖಲಾಗಿರುವ ಡ್ರಗ್ಸ್​ ಕೇಸ್​ ಸಂಬಂಧ ಸಿಸಿಬಿ ನೋಟಿಸ್​ ಜಾರಿ ಮಾಡಿದ ಹಿನ್ನೆಲೆಯಲ್ಲಿ ಖ್ಯಾತ ನಿರೂಪಕ ಅಕುಲ್​ ಬಾಲಾಜಿ ಶನಿವಾರ ಬೆಳಗ್ಗೆ 10.10ರ ಸುಮಾರಿಗೆ ಸಿಸಿಬಿ ಕಚೇರಿಗೆ ಹಾಜರ್​ ಆದರು. ಸಿಸಿಬಿ ಕಚೇರಿಗೆ ಬಂದ ಅಕುಲ್ ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕರ್ನಾಟಕದ ಜನತೆಗೆ ನಮಸ್ಕಾರಗಳು. ಸಿಸಿಬಿ ಹೇಳಿದ ಸಮಯಕ್ಕೆ ಬಂದಿದ್ದೀನಿ, ಹತ್ತು‌ನಿಮಿಷ ತಡವಾಗಿದೆ. ಡ್ರಗ್ಸ್​ ದಂಧೆಯ ಆರೋಪಿ ವೈಭವ್ ಜೈನ್ ಮತ್ತು ಪ್ರತಿಕ್ ಶೆಟ್ಟಿ ನನಗೆ ಹಾಯ್-ಬಾಯ್ ಫ್ರೆಂಡ್ ಅಷ್ಟೆ. ನನ್ನ ರೆಸಾರ್ಟ್ … Continue reading ಸಿಸಿಬಿ ಕಚೇರಿಗೆ ಬಂದ ಅಕುಲ್, ಕರ್ನಾಟಕದ ಜನತೆಗೆ ನಮಸ್ಕಾರಗಳು… ಎನ್ನುತ್ತ ಸ್ಫೋಟಕ ಮಾಹಿತಿ ಹೊರಹಾಕಿದ್ರು