ಸಿಡಿ ಲೇಡಿ ಜತೆ ಸುಧಾಕರ್​ ನಂಟು? ಈ ಬಗ್ಗೆ ಮೌನ ಮುರಿದ ಮಾಜಿ ಸಚಿವ

ಬೆಂಗಳೂರು: ರಮೇಶ್​ ಜಾರಕಿಹೊಳಿ ವಿರುದ್ಧದ ಅಶ್ಲೀಲ ಸಿಡಿ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಸಿಡಿ ಬಲೆಯಲ್ಲಿ ಮತ್ತೊಬ್ಬ ಮಾಜಿ ಸಚಿವ ಸಿಲುಕಿರುವ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಅವರಿಗೆ ನೋಟಿಸ್​ ಕೊಟ್ಟು ವಿಚಾರಣೆ ನಡೆಸಲು ಎಸ್​ಐಟಿ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸಿಡಿ ಲೇಡಿ ಪದೇಪದೆ ಮಾಜಿ ಮಿನಿಸ್ಟರ್‌ಗೆ ಸುಧಾಕರ್‌ಗೆ ಕರೆ ಮಾಡುತಿದ್ದದ್ದು ಏಕೆ? ಅವರಿಬ್ಬರಿಗೂ ಏನು ನಂಟು? ಎಂಬ ಪ್ರಶ್ನೆಗೆ ಸ್ವತಃ ಆ ಮಾಜಿ ಸಚಿವರೇ ಪ್ರತಿಕ್ರಿಯಿಸಿದ್ದಾರೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ … Continue reading ಸಿಡಿ ಲೇಡಿ ಜತೆ ಸುಧಾಕರ್​ ನಂಟು? ಈ ಬಗ್ಗೆ ಮೌನ ಮುರಿದ ಮಾಜಿ ಸಚಿವ