ಜಾರಕಿಹೊಳಿ ಸಿಡಿ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನರೇಶ್ ಗೌಡ, ಶ್ರವಣ್..
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿವಾದಿತ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿರುವುದು ಬೆಳಕಿಗೆ ಬರುತ್ತಿದ್ದಂತೆ ಆ ಕುರಿತ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಇಬ್ಬರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ನರೇಶ್ ಗೌಡ ಹಾಗೂ ಶ್ರವಣ್ ಅವರ ಹೆಸರು ತಳುಕು ಹಾಕಿಕೊಂಡಿದ್ದು, ಇವರಿಬ್ಬರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿರುವ ಸಂಬಂಧ ಇವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ … Continue reading ಜಾರಕಿಹೊಳಿ ಸಿಡಿ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನರೇಶ್ ಗೌಡ, ಶ್ರವಣ್..
Copy and paste this URL into your WordPress site to embed
Copy and paste this code into your site to embed