ನಾನು ನಂದಿ ಅಲ್ಲ, ಜಗದೀಶ! ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ: ಸಿಡಿ ಲೇಡಿ ವಕೀಲರ ಖಡಕ್​ ವಾರ್ನಿಂಗ್​ ಯಾರಿಗೆ?

ಬೆಂಗಳೂರು: ನಾನು ನಂದಿ ಅಲ್ಲ, ನಾನು ಜಗದೀಶ್. ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ. ಯಾರಾದ್ರೂ ನನ್ನನ್ನು ರೌಡಿಶೀಟರ್ ಅಂದ್ರೆ ಅವರ ವಿರುದ್ಧ ಕೇಸ್ ದಾಖಲು ಮಾಡ್ತೀನಿ ಎಂದು ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ಯುವತಿ ಪರ ವಕೀಲ ಜಗದೀಶ್​ ಎಚ್ಚರಿಸಿದ್ದಾರೆ. ಬುಧವಾರ ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡಿದ ಜಗದೀಶ್​, ನನ್ನ ವಿರುದ್ಧದ ಎಲ್ಲ ಕೇಸ್​ಗಳು ಖುಲಾಸೆ ಆಗಿವೆ. ನಾವು ಕ್ಲೀನ್​ಹ್ಯಾಂಡ್, ನಮ್ಮ ಚಾರಿತ್ರ್ಯವಧೆ ಮಾಡೋದು ಸರಿಯಲ್ಲ. ನಾನು ಕೆಂಪೇಗೌಡ ವಂಶಸ್ಥ. ಯಾರಾದ್ರೂ ನನ್ನನ್ನ ರೌಡಿಶೀಟರ್ ಅಂದ್ರೆ … Continue reading ನಾನು ನಂದಿ ಅಲ್ಲ, ಜಗದೀಶ! ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ: ಸಿಡಿ ಲೇಡಿ ವಕೀಲರ ಖಡಕ್​ ವಾರ್ನಿಂಗ್​ ಯಾರಿಗೆ?