ಬೆಂಗಳೂರು: ನಾನು ನಂದಿ ಅಲ್ಲ, ನಾನು ಜಗದೀಶ್. ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ. ಯಾರಾದ್ರೂ ನನ್ನನ್ನು ರೌಡಿಶೀಟರ್ ಅಂದ್ರೆ ಅವರ ವಿರುದ್ಧ ಕೇಸ್ ದಾಖಲು ಮಾಡ್ತೀನಿ ಎಂದು ರಮೇಶ್ ಜಾರಕಿಹೊಳಿ ಸಿಡಿ ಕೇಸ್ನ ಯುವತಿ ಪರ ವಕೀಲ ಜಗದೀಶ್ ಎಚ್ಚರಿಸಿದ್ದಾರೆ. ಬುಧವಾರ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ ಜಗದೀಶ್, ನನ್ನ ವಿರುದ್ಧದ ಎಲ್ಲ ಕೇಸ್ಗಳು ಖುಲಾಸೆ ಆಗಿವೆ. ನಾವು ಕ್ಲೀನ್ಹ್ಯಾಂಡ್, ನಮ್ಮ ಚಾರಿತ್ರ್ಯವಧೆ ಮಾಡೋದು ಸರಿಯಲ್ಲ. ನಾನು ಕೆಂಪೇಗೌಡ ವಂಶಸ್ಥ. ಯಾರಾದ್ರೂ ನನ್ನನ್ನ ರೌಡಿಶೀಟರ್ ಅಂದ್ರೆ … Continue reading ನಾನು ನಂದಿ ಅಲ್ಲ, ಜಗದೀಶ! ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ: ಸಿಡಿ ಲೇಡಿ ವಕೀಲರ ಖಡಕ್ ವಾರ್ನಿಂಗ್ ಯಾರಿಗೆ?
Copy and paste this URL into your WordPress site to embed
Copy and paste this code into your site to embed